Menu

ಎಸ್‌ಟಿ ಮೀಸಲಾತಿ ಇಳಿಸಿ ದಲಿತರಿಗೆ ವಂಚನೆ: ಸರ್ಕಾರದ ವಿರುದ್ಧ ಆರ್‌ ಅಶೋಕ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮರಳಿ 3% ಗೆ ಇಳಿಕೆ ಮಾಡಿ ಈ ಸಮುದಾಯಕ್ಕೆ ವಂಚನೆ ಮಾಡಿದೆ. ಇದರ ವಿರುದ್ಧ ಜನಾಂದೋಲನ ನಡೆಯಲಿದ್ದು, ಬಿಜೆಪಿ ಕೂಡ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗ ಎಸ್‌ಸಿ ಮೀಸಲಾತಿಯನ್ನು 15% ರಿಂದ 17% ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು 3%

ತಮಿಳುನಾಡು ಸಿಎಂ ವಿಶೇಷ ಕರ್ತವ್ಯಾಧಿಕಾರಿ ವೆಟ್ರಿವೇಲ್: ವ್ಯಾಪಕ ವಿರೋಧ ಬಳಿಕ ನೇಮಕಾತಿ ಹಿಂಪಡೆದ ಸರ್ಕಾರ

ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಜ್ಯೋತಿಷಿ ಹಾಗೂ ಟಿವಿಕೆ ವಕ್ತಾರ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ನೇಮಕಾತಿಯನ್ನು ಹಿಂಪಡೆಯಲಾಗಿದೆ. ವಿಧಾನಸಭೆಯ ವಿಶ್ವಾಸಮತದ ಸಂದರ್ಭದಲ್ಲಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ (ರಾಜಕೀಯ) ಹುದ್ದೆಗೆ ನೇಮಿಸಿದ್ದಕ್ಕೆ ಸರ್ಕಾರದ ಮಿತ್ರಪಕ್ಷಗಳು

ರಾಜ್ಯದಲ್ಲಿ ಕಾನೂನು ರಕ್ಷಕರೇ ಭಕ್ಷಕರು, ಬೆಂಗಳೂರು ಭ್ರಷ್ಟಾಚಾರದ ಕೇಂದ್ರ: ಆರ್‌ ಅಶೋಕ

ರಾಜ್ಯದಲ್ಲಿ ಕಾನೂನು ರಕ್ಷಕರೇ ಭಕ್ಷಕರು, ಬೆಂಗಳೂರು ಭ್ರಷ್ಟಾಚಾರದ ಕೇಂದ್ರ, ಜನಸಾಮಾನ್ಯರು ಅಪರಾಧಿಗಳಿಗಿಂತ ಹೆಚ್ಚು ಭಯಪಡುವುದು ಕಾನೂನು ಕಾಪಾಡಬೇಕಾದ ವ್ಯವಸ್ಥೆಗೆ ಎಂಬ ಪರಿಸ್ಥಿತಿ ಇದೆ. ಪೊಲೀಸ್ ಇಲಾಖೆ ಕುರಿತಂತೆ ಮಾಧ್ಯಮಗಳಲ್ಲಿ  ವರದಿಯಾಗಿರುವ ಅಂಕಿ-ಅಂಶಗಳು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಬೆಚ್ಚಿಬೀಳಿಸುವ ಸತ್ಯವನ್ನು ಬಯಲಿಗೆಳೆಯುತ್ತಿದೆ ಎಂದು

ತಮಿಳುನಾಡಿನಲ್ಲಿ ವಿಶ್ವಾಸಮತ ಗೆದ್ದು ಭದ್ರಗೊಂಡ ವಿಜಯ್‌ ಸರ್ಕಾರ

ವಿಜಯ್ ಅವರ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದೆ. ಡಿಎಂಕೆ ಮೈತ್ರಿ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದ ಮುಖ್ಯಮಂತ್ರಿ ವಿಜಯ್‌ಗೆ ವಿಶ್ವಾಸಮತ ಪರೀಕ್ಷೆ ಎದುರಾಗಿದ್ದು, ಅವರು ಅದರಲ್ಲಿ ಗೆಲುವು ಕಾಣುವ ಮೂಲಕ ಸರ್ಕಾರ ಭದ್ರವಾಗಿದೆ. ವಿಧಾನಸಭೆಯಲ್ಲಿ ಕಲಾಪ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಬಿಜೆಪಿ ಸಂಸದರು, ಕೇಂದ್ರ ಸಚಿವರು ಮಾತನಾಡಿ: ಡಿಕೆ ಶಿವಕುಮಾರ್

“ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ನೀಟ್ ಪರೀಕ್ಷೆ ರದ್ದಾಗಿರುವುದು ದೊಡ್ಡ ಅಪಮಾನ. ಇದರ ಬಗ್ಗೆ ಸಂಸದರು ಹಾಗೂ ಕೇಂದ್ರ ಸಚಿವರು ಮಾತನಾಡಬೇಕು” ಎಂದು ಡಿಕೆ ಶಿವಕುಮಾರ್  ಆಗ್ರಹಿಸಿದರು. ಬಿಡಿಎ ಕಚೇರಿ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೀಟ್

ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್‌ ಹಾಕಬೇಡಿ: ಟಿವಿಕೆ ಪಕ್ಷ ಮನವಿ

ತಮಿಳುನಾಡಿನಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್‌ಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಸಿಎಂ ವಿಜಯ್‌ ಅವರ ಟಿವಿಕೆ ಪಕ್ಷವು, ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಹೆಸರಿನಲ್ಲಿ ರಸ್ತೆ, ಸಾರ್ವಜನಿಕ ಸ್ಥಳ ಹಾಗೂ ಫುಟ್‌ಪಾತ್‌ಗಳಲ್ಲಿ ಬ್ಯಾನರ್, ಪೋಸ್ಟರ್ ಹಾಕಬಾರದು ಎಂದು ರಾಜಕೀಯ ಪಕ್ಷಗಳಿಗೆ

ನಾನು ಧಾರವಾಡ ಪ್ರತ್ಯೇಕ ಪಾಲಿಕೆ ಪರವೆಂದ ಸಚಿವ ಸಂತೋಷ್‌ ಲಾಡ್‌

ಈ ಹಿಂದೆ  ಧಾರವಾಡ  ಪ್ರತ್ಯೇಕ ಪಾಲಿಕೆ ಕ್ಯಾಬಿನೆಟ್‌ನಲ್ಲಿ ಪಾಸ್ ಆಗಿ ರಾಜ್ಯಪಾಲರ ಬಳಿ ಹೋಗುವಂತೆ ಮಾಡುವಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈಗಲೂ ನಾನು ಪ್ರತ್ಯೇಕ ಪಾಲಿಕೆ ಪರವಾಗಿದ್ದೇನೆ.  ಕ್ಯಾಬಿನೆಟ್ ಸಭೆ ಇದ್ದು, ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡುವುದಾಗಿ ಸಚಿವ

ಶಾಲೆ-ಕಾಲೇಜುಗಳು, ದೇವಸ್ಥಾನಗಳು, ಬಸ್ ನಿಲ್ದಾಣಗಳ ಬಳಿ ಮದ್ಯದಂಗಡಿ ಮುಚ್ಚಲು ತಮಿಳುನಾಡು ಸಿಎಂ ವಿಜಯ್‌ ಆದೇಶ

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ರಾಜ್ಯದ ಶಾಲೆ-ಕಾಲೇಜುಗಳು, ದೇವಸ್ಥಾನಗಳು, ಬಸ್ ನಿಲ್ದಾಣಗಳ ಬಳಿ ಇರುವ 717 ಟಾಸ್ಮ್ಯಾಕ್ ಮದ್ಯದಂಗಡಿಗಳನ್ನು ತಕ್ಷಣ ಮುಚ್ಚುವಂತೆ ಆದೇಶಿಸಿದ್ದಾರೆ. ಮುಂದಿನ ಎರಡು ವಾರಗಳೊಳಗೆ ಈ ಎಲ್ಲ ಅಂಗಡಿಗಳಿಗೆ ಬೀಗ ಹಾಕುವಂತೆ ಸಿಎಂ ವಿಜಯ್ ಖಡಕ್ ಆಗಿ ಸೂಚಿಸಿದ್ದಾರೆ.

ಕೇಂದ್ರ ಸಚಿವರು, ಅಧಿಕಾರಿಗಳು ಸಾರ್ವಜನಿಕ ಸಾರಿಗೆ ಬಳಸಲಿ, ಬಿಜೆಪಿಯಿಂದ ತ್ಯಾಗ ಶುರುವಾಗಲಿ

“ಚಿನ್ನ ಖರೀದಿ ಮಾಡಬೇಡಿ, ಇಂಧನ ಬಳಕೆ ಕಡಿಮೆ ಮಾಡಿ ಎಂದು ಸಲಹೆ ನೀಡುತ್ತಿರುವ ಪ್ರಧಾನ ಮಂತ್ರಿಗಳು, ಇವುಗಳ ಬೆಲೆ ಏರಿಕೆಯಾಗಿದ್ದು ಯಾಕೆ? ಯಾರಿಂದ ಬೆಲೆ ಏರಿಕೆಯಾಗಿದೆ ಎಂಬುದನ್ನು ವಿವರಿಸಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನ ಸರ್ಕಾರಿ ನಿವಾಸ ಕುಮಾರಪಾರ್ಕ್

ಸಂಪುಟ ಬದಲಾವಣೆ: ಹೈಕಮಾಂಡ್ ಉತ್ತರ ನೀಡಬೇಕಿದೆ ಎಂದ ಶಾಸಕ ಕೋನರಡ್ಡಿ

ಮೇ 15 ರ ನಂತರ ಮಂತ್ರಿ ಮಂಡಲ ವಿಸ್ತರಣೆ ಬಗ್ಗೆ ಹೈಕಮಾಂಡ್ ಹೇಳಬೇಕಿದೆ. ಕೇರಳ ಮತ್ತು ತಮಿಳುನಾಡಿನ ಸ್ಥಿತಿಗತಿ ನೋಡಿ ಹೈಕಮಾಂಡ್ ಸಿಎಂ ಅವರನ್ನು ಕರೆಯಬೇಕು. ಕರೆದು ಅವರ ಜೊತೆ ಹೈಕಮಾಂಡ್ ಮಾತಾಡಬೇಕು ಎಂದು ನವಲಗುಂದ ಶಾಸಕ ಎಚ್.ಕೋನರೆಡ್ಡಿ ಹೇಳಿದರು ಸಿಎಂ